ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ ಸಿಎಂ ಬಿ.ಎಸ್. ಯಡಿಯೂರಪ್ಪ!
ಬೆಂಗಳೂರು : ಸಿಎಂ ಬಿ.ಎಸ್.ಯಡಿಯೂರಪ್ಪ ಕನ್ನಡಿಗರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲಿಯೇ ಡಾ.ಸರೋಜಿನಿ ಮಹರ್ಷಿ ವರದಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕಳೆದ 46 ದಿನಗಳಿಂದ ಡಾ.ಸರೋಜಿನಿ ಮಹರ್ಷಿ ವರದಿ ಜಾರಿಯಾಗುವಂತೆ ಮೌರ್ಯ ಹೊಟೆಲ್ ಗಾಂಧಿ ಪ್ರತಿಮೆ ಬಳಿ ಅನಿರ್ಧಿಷ್ಠ ಮುಷ್ಕರ ನಡೆಯುತ್ತಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಸಭೆ ಕರೆದಿದ್ದರು. ಈ ಬಗ್ಗೆ ಸಿಎಂ ಅಂತಿಮ ತೀರ್ಮಾನ ಕೈಗೊಂಡಿದ್ದು ಶೀಘ್ರದಲ್ಲಿಯೇ ವರದಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು
ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ ಸಿಎಂ ಬಿ.ಎಸ್. ಯಡಿಯೂರಪ್ಪ!
Reviewed by Space encyclopaedia
on
December 19, 2019
Rating:
Reviewed by Space encyclopaedia
on
December 19, 2019
Rating:

No comments: